
ಸಾಯಂಕಾಲ ನಿಮ್ಮ ಸ್ನೇಹಿತರೊಂದಿಗೆ ಒಳ್ಳೆಯ ವಿಚಾರಗಳು ವಿನಮಯ ಮಾಡಿಕೊಂಡು ಹೆಚ್ಚು ಒಳ್ಳೆಯ ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ತಿಳಿಸಿದರು.ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಿಗ್ವಿಜಯ್ ಬೋಡ್ಕೆ, ರಾಮನಗರ ತಾಲ್ಲೂಕು ತಹಶೀಲ್ದಾರ್ ಎಂ.ವಿಜಯ್ ಕುಮಾರ್, ರಾಮನಗರ ನಗರ ಸಭಾ ಅಧ್ಯಕ್ಷೆ ಬಿ.ಸಿ.ಪಾರ್ವತಮ್ಮ, ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಸತೀಶ್.ಕೆ, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಪೌರಾಕಾರ್ಮಿಕರು ಭಾಗವಹಿಸಿದ್ದರು.
