ಉದಯವಾಹಿನಿ,ಕನ್ನಡ ಸಿನಿಮಾ ಸಾಧ್ಯತೆಯನ್ನು ಹಿರಿಮೆಗೊಳಿಸಿದ್ದಕ್ಕೆ ಕಾಂತಾರ ಸಿನಿಮಾದ ನಟ, ನಿರ್ದೇಶಕ ರಿಷಬ್‌ ಶೆಟ್ಟಿ ಮತ್ತು ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್‌ ಅನ್ನು ನಟ ಪ್ರಕಾಶ್‌ ರಾಜ್‌ ಅಭಿನಂದಿಸಿದ್ದಾರೆ.ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ ಅವರು, ರಿಷಬ್‌ ಶೆಟ್ಟಿ ನಿಮ್ಮ ಅಭೂತಪೂರ್ವ ಯಶಸ್ಸಿಗೆ ಅಭಿನಂದನೆಗಳು ನಮ್ಮ ಮಣ್ಣಿನ ಪ್ರತಿಭೆಗಳ ವೈಶಿಷ್ಟ್ಯವನ್ನು, ಕನ್ನಡ ಸಿನೆಮಾದ ಸಾಧ್ಯತೆಯನ್ನು ಹಿರಿಮೆಗೊಳಿಸಿದ ನಿಮ್ಮ ಹಾಗೂ ನಿಮ್ಮ ತಂಡಕ್ಕೆ ಓಳಿತಾಗಲಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!