ಉದಯವಾಹಿನಿ :    ಒಂದು ಕೈಯ್ಯಲ್ಲಿ ಐದು ಭಾಗ್ಯಗಳನ್ನು ಕೊಟ್ಟು, ಎರಡು ಕೈಯಲ್ಲಿ ಕಿತ್ತುಕೊಂಡರು’ ಎಂದು ಮಾಜಿ ಸಚಿವ ಆರ್​​​ ಅಶೋಕ್ ಹೇಳಿದ್ದಾರೆ.
ಶುಕ್ರವಾರ ವಿಧಾನಸೌಧದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಗತ್ಯ ವಸ್ತುಗಳ ಬೆಲೆ ಏರಿಕೆ ಪ್ರಸ್ತಾಪಿಸಿ, ‘ರ‍್ನಾಟಕದ ರ‍್ಥಿಕ ಪರಿಸ್ಥಿತಿಯನ್ನು ಹಾಲು ಮಾಡೋದಕ್ಕೆ ಹೊರಟಿರುವ ಕಾಂಗ್ರೆಸ್ ಸರಕಾರ, ಜನರ ಮೂಗಿಗೆ ಸವರುವ ಕೆಲಸ ಮಾಡಿದೆ’ ಎಂದು ರಾಜ್ಯ ರ‍್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಹಾಲಿನ ದರ ೫ರೂ.ಯಿಂದ ೬ರೂ.ಗೆ ಹೆಚ್ಚಿಸುವ ನರ‍್ಧಾರ ಇದೆ. ಒಂದು ಕೈಯ್ಯಲ್ಲಿ ಕೊಟ್ಟು, ಎರಡು ಕೈಯಲ್ಲಿ ಬಾಚಿಕೊಳ್ಳುವ ಕೆಲಸ ಮಾಡಲಾಗುತ್ತಿದೆ. ಬೆಲೆ ಏರಿಕೆಯಿಂದ ಜನ ಪರಿತಪಿಸಬೇಕಾಗಿದೆ.ದರ ಹೆಚ್ಚಾದರೇ ಜನ ಪಾಪ ಹೇಗೆ ಬದುಕಬೇಕು?’ ಎಂದು ಪ್ರಶ್ನಿಸಿದರು.

 

Leave a Reply

Your email address will not be published. Required fields are marked *

error: Content is protected !!