ಉದಯವಾಹಿನಿ,ಹೊಸದಿಲ್ಲಿ: ಯಮುನಾ ನದಿ ಉಕ್ಕೇರಿ ರಸ್ತೆಗಳಿಗೆ ಹರಿದು ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿರುವಗಿರುವುದರಿಂದ ಮನೆಗಳು, ಮಳಿಗೆಗಳು ಹಾಗೂ ಕಾರುಗಳು ಮುಳುಗಿ, ದಿಲ್ಲಿ ನಿವಾಸಿಗಳು ಅದರಿಂದ ಪಾರಾಗಲು ಹರಸಾಹಸ ಪಡುತ್ತಿದ್ದಾರೆ. ಈ ಸಂಕಷ್ಟದ ನಡುವೆಯೇ, ರಸ್ತೆಯಲ್ಲಿ ಹರಿಯುತ್ತಿರುವ ನೀರಿನಲ್ಲಿ ವಿದ್ಯುತ್ ಕಂಬಗಳಿಂದ ವಿದ್ಯುತ್‌ ಪ್ರವಹಿಸುತ್ತಿದ್ದು, ದಿಲ್ಲಿ ನಿವಾಸಿಗಳ ಗೋಳು ಮತ್ತಷ್ಟು ಹೆಚ್ಚಾಗಿದೆ. ಯಮುನಾ ನದಿಯ ಬದಿ ರಸ್ತೆಯಲ್ಲಿ ಓಡಾಡಬೇಕಾದ ಅನಿವರ‍್ಯಕ್ಕೆ ಈಡಾಗಿರುವ ದಿಲ್ಲಿ ನಾಗರಿಕರು ದಿಲ್ಲಿಯ ಐಟಿಒ ಬಳಿ ಬರಿಗಾಲಲ್ಲಿ ನಡೆಯುವ ವಿದ್ಯುತ್ ಕಂಬಗಳಿಂದ ವಿದ್ಯುದಾಘಾತ ಅನುಭವಿಸುತ್ತಿದ್ದಾರೆ.
ಶುಕ್ರವಾರ ಮುಂಜಾನೆ ಐಟಿಒ ಬದಿ ರಸ್ತೆಯನ್ನು ದಾಟಲು ಹಲವು ಜನರು ಸರತಿಯಲ್ಲಿ ನಿಂತಿದ್ದಾಗ ಅಲ್ಲಿರುವ ಕೆಲವು ವಿದ್ಯುತ್ ಕಂಬಗಳಿಂದ ವಿದ್ಯುತ್‌ ಪ್ರವಹಿಸುತ್ತಿದ್ದರಿಂದ ನಿಂತಿದ್ದಾಗ ಅಲ್ಲಿರುವ ಕೆಲವು ವಿದ್ಯುದಾಘಾತ ಅನುಭವಿಸುತ್ತಿರುವ ದೃಶ್ಯಗಳು ಸೆರೆಯಾಗಿವೆ.
ನರು ಸರತಿಯಲ್ಲಿ ನಿಂತಿದ್ದಾಗ ಅಲ್ಲಿರುವ ಕೆಲವು ವಿದ್ಯುತ್ ಕಂಬಗಳಿಂದ ವಿದ್ಯುತ್‌ ಪ್ರವಹಿಸುತ್ತಿದ್ದರಿಂದ ನಿಂತಿದ್ದಾಗ ಅಲ್ಲಿರುವ ಕೆಲವು ವಿದ್ಯುದಾಘಾತ ಅನುಭವಿಸುತ್ತಿರುವ ದೃಶ್ಯಗಳು ಸೆರೆಯಾಗಿವೆ.

Leave a Reply

Your email address will not be published. Required fields are marked *

error: Content is protected !!