ಉದಯವಾಹಿನಿ, ನ್ಯೂಯಾರ್ಕ್ (ಅಮೆರಿಕ): ಇಂಗ್ಲೆಂಡ್​​ನ ರಾಜ ಮೂರನೇ ಚಾರ್ಲ್ಸ್ ಅವರೊಂದಿಗೆ ಪ್ರತ್ಯೇಕವಾಗಿ ಮಾತನಾಡಲು ಅವಕಾಶ ಸಿಕ್ಕರೆ ಅತ್ಯಮೂಲ್ಯ ಕೊಹಿನೂರ್ ವಜ್ರವನ್ನು ಹಿಂದಿರುಗಿಸುವಂತೆ ಕೇಳುತ್ತೇನೆ...
ಉದಯವಾಹಿನಿ, ಹೈದರಾಬಾದ್ (ತೆಲಂಗಾಣ): ಮಕ್ಕಳ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ಪೊಲೀಸರು ಹೈದರಾಬಾದ್‌ನ ಹಲವು ಆಸ್ಪತ್ರೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಈ ಪ್ರಕರಣದಲ್ಲಿ...
ಉದಯವಾಹಿನಿ, ವಿಶಾಖಪಟ್ಟಣ : ಇಲ್ಲಿನ ಸೀತಮ್ಮಧಾರಾದಲ್ಲಿರುವ ಕಿಮ್ಸ್ (KIMS) ಆಸ್ಪತ್ರೆಯ ವೈದ್ಯರು ಅಪರೂಪದ ವೈದ್ಯಕೀಯ ಸಾಧನೆ ಮಾಡಿದ್ದಾರೆ. ಮೆದುಳು ನಿಷ್ಕ್ರಿಯವಾಗಿದ್ದ ದಾನಿಯ ಮೂಳೆಯನ್ನು...
ಉದಯವಾಹಿನಿ, ಅಮರಾವತಿ (ಆಂಧ್ರಪ್ರದೇಶ): ಆಂಧ್ರಪ್ರದೇಶದ ಮಹಿಳೆಯರು ಉಳಿತಾಯದ ವಿಷಯದಲ್ಲಿ ದೇಶದಲ್ಲಿಯೇ ಅಗ್ರಸ್ಥಾನದಲ್ಲಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ಮಹಿಳೆಯರು ಮತ್ತು ಮಕ್ಕಳ ಅಭಿವೃದ್ಧಿ ಸಂಘಗಳ ಮಹಿಳೆಯರು...
ಉದಯವಾಹಿನಿ, ಅಸ್ಸಾಂನ  ವಿಧಾನಸಭಾ ಚುನಾವಣೆಯಲ್ಲಿ 126 ಸ್ಥಾನಗಳಲ್ಲಿ ಬಿಜೆಪಿ (BJP) 70-80 ಸ್ಥಾನಗಳನ್ನು ಗೆಲ್ಲಲಿದೆ ಎಂದು ಆಕ್ಸಿಸ್ ಮೈ ಇಂಡಿಯಾ ಭವಿಷ್ಯ ಚುನಾವಣೋತ್ತರ...
ಉದಯವಾಹಿನಿ, ಮುಂಬೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶಕ್ಕೂ ಮುನ್ನ ಟಿವಿಕೆ ಅಧ್ಯಕ್ಷ, ನಟ ವಿಜಯ್ ಮಹಾರಾಷ್ಟ್ರ ಶಿರಡಿ ಸಾಯಿಬಾಬಾ ದರ್ಶನ ಪಡೆದು, ವಿಶೇಷ...
ಉದಯವಾಹಿನಿ, ಭೋಪಾಲ್: ನಿಯಂತ್ರಣ ತಪ್ಪಿ ಡಿವೈಡರ್ ಹಾರಿ ಪಲ್ಟಿ ಹೊಡೆದ ಪಿಕಪ್ ಎಸ್‌ಯುವಿ (SUV) ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ 15 ಮಂದಿ...
ಉದಯವಾಹಿನಿ, ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಮುಂಜಾನೆ 3:54ರ ಸುಮಾರಿಗೆ...
error: Content is protected !!