ಉದಯವಾಹಿನಿ, ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಹಾಗೂ ಮಂಗಳೂರು, ಧರ್ಮಸ್ಥಳಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಾಜ್ಯ ಹೆದ್ದಾರಿಯಲ್ಲಿ ಬರುವ ಚಾರ್ಮಾಡಿ ಘಾಟ್ನ ಮೂರನೇ ತಿರುವಿನಲ್ಲಿ...
ಉದಯವಾಹಿನಿ, ಚಿಕ್ಕಮಗಳೂರು: ಸಾಂಬಾರ್ ಮಾಡಿಲ್ಲ ಅಂತ ಅಪ್ಪ ಬೈದಿದ್ದಕ್ಕೆ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ದೇವವೃಂದ ಗ್ರಾಮದಲ್ಲಿ...
ಉದಯವಾಹಿನಿ, ಬೆಂಗಳೂರು: ಸ್ಕೂಟರ್ಗೆ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉತ್ತರಹಳ್ಳಿ ಮುಖ್ಯ ರಸ್ತೆಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು...
ಉದಯವಾಹಿನಿ,ಹಾವೇರಿ: ಹಾನಗಲ್ ತಾಲೂಕು ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು 1 ಕೋಟಿ ರೂ. ಮೌಲ್ಯದ ಔಷಧಿ, ಮಾತ್ರೆ ಹಾಗೂ ಉಪಕರಣಗಳು ಸುಟ್ಟು ಭಸ್ಮವಾಗಿವೆ....
ಉದಯವಾಹಿನಿ, ಬೆಂಗಳೂರು: ಗಾರ್ಡನ್ ಸಿಟಿ, ಸಿಲಿಕಾನ್ ಸಿಟಿ ಎಂದೇ ವಿಶ್ವಮಟ್ಟದಲ್ಲಿ ಖ್ಯಾತಿ ಗಳಿಸಿರುವ ಬೆಂಗಳೂರಿನ ಸಂಸ್ಕೃತಿ ಮತ್ತು ಸೃಜನಶೀಲತೆಯನ್ನು ಜಗತ್ತಿಗೆ ಸಾರುವ ಉದ್ದೇಶದಿಂದ,...
ಉದಯವಾಹಿನಿ, ಮಡಿಕೇರಿ: ರಾಜ್ಯದಲ್ಲಿ ಬಿಸಿಲಿನ ತಾಪ ತಾಂಡವವಾಡುತ್ತಿದೆ. ಆದರೆ ಜೀವನದಿ ಕಾವೇರಿ ತವರೂರು ಸಹ ಇದಕ್ಕೆ ಹೊರತಾಗಿಲ್ಲ. ಕಾವೇರಿ ಕಣಿವೆಯ ಪ್ರಮುಖ ಜಲಾಶಯಗಳಲ್ಲಿ...
ಉದಯವಾಹಿನಿ, ಹಾವೇರಿ: ನಿಶ್ಚಿತಾರ್ಥದ ಸಂಭ್ರಮದಲ್ಲಿದ್ದ ಕುಟುಂಬಕ್ಕೆ ಯುವತಿಯು ರಾತ್ರೋರಾತ್ರಿ ಯುವಕನೋರ್ವನ ಜೊತೆ ಪರಾರಿಯಾಗಿ ಶಾಕ್ ನೀಡಿದ ಘಟನೆ ಹಾನಗಲ್ ತಾಲ್ಲೂಕಿನ ಶಂಕ್ರಿಕೊಪ್ಪ ಗ್ರಾಮದಲ್ಲಿ...
ಉದಯವಾಹಿನಿ, ಮಡಿಕೇರಿ: ಪ್ರೀತಿಯ ವಿದ್ಯಾರ್ಥಿಗಳಿಗೆ ಅಂತಿಮ ವಿದಾಯ ಹೇಳಿ ಶಿಕ್ಷಕಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಮಡಿಕೇರಿ ತಾಲೂಕಿನ ಚೇರಂಬಾಣೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ...
ಉದಯವಾಹಿನಿ, ಹುಬ್ಬಳ್ಳಿ: ಪ್ಲೈ 91 (Fly 91) ವಿಮಾನಕ್ಕೆ ಮತ್ತೆ ಹುಬ್ಬಳ್ಳಿಯಲ್ಲಿ ಲ್ಯಾಂಡಿಂಗ್ ಸಮಸ್ಯೆ ಎದುರಾಗಿದೆ. ಹವಾಮಾನ ವೈಪರಿತ್ಯ ಹಿನ್ನೆಲೆಯಲ್ಲಿ ಆಗಸದಲ್ಲಿಯೇ ಹಲವು...
ಉದಯವಾಹಿನಿ, ಬೆಳಗಾವಿ: ನಗರದ ಮಂಡೋಳಿ ರಸ್ತೆಯಲ್ಲಿರುವ ವಕೀಲೆಯೊಬ್ಬರ ಮನೆ ಮೇಲೆ ಗುಂಡಿನ ದಾಳಿ ನಡೆದಿರುವ ಆತಂಕಕಾರಿ ಘಟನೆ ನಡೆದಿದೆ. ವಕೀಲೆ ಪೂಜಾ ಕಾಕತಕರ್...
