ಉದಯವಾಹಿನಿ, ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೆಂಗಳೂರಿನ ಶ್ರೀಗಂಧ ನಗರದಲ್ಲಿ ನಡೆದಿದೆ.ಚಿತ್ರದುರ್ಗ ಮೂಲದ ತಿಪ್ಪೇಸ್ವಾಮಿ (28)...
ಉದಯವಾಹಿನಿ, ಬೆಂಗಳೂರು: ಮಕ್ಕಳ ಗುಂಪೊಂದು ಆಟವಾಡುತ್ತಿರುವಾಗ ಕಾಂಪೌಂಡ್ ಗೇಟ್ ಬಿದ್ದು ಮಗು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರು ಉತ್ತರ ತಾಲ್ಲೂಕಿನ ಚಿಕ್ಕಬಾಣಾವರ ದ್ವಾರಕಾನಗರದಲ್ಲಿ...
ಉದಯವಾಹಿನಿ, ಆನೇಕಲ್: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಮೇಲೆ ನಿಗಾವಹಿಸಲು ಕಾರಾಗೃಹ ಇಲಾಖೆ 2.25 ಕೋಟಿ ರೂ. ಖರ್ಚು ಮಾಡಿ, ಬಯೋಮೆಟ್ರಿಕ್ ವ್ಯವಸ್ಥೆಯನ್ನು...
ಉದಯವಾಹಿನಿ, ಬೆಂಗಳೂರು: ಎತ್ತಿನಹೊಳೆ ಯೋಜನೆ ಕಾಮಗಾರಿ ನಡೆಯುತ್ತಿರುವ ಅರಣ್ಯ ಪ್ರದೇಶ ಐದಳ್ಳ ಕಾವಲು , ರಾಮದೇವರಹಳ್ಳ ಕಾವಲು ಪ್ರದೇಶಕ್ಕೆ ಅರಣ್ಯ, ಜೀವಿಶಾಸ್ತ್ರ ಮತ್ತು...
ಉದಯವಾಹಿನಿ, ಬೆಂಗಳೂರು: ಬೈಕ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ದೇವಸ್ಥಾನಕ್ಕೆ ಬಿಎಂಟಿಸಿ ಬಸ್ ಗುದ್ದಿದ ಘಟನೆ ಬೆಂಗಳೂರಿನ ಬೃಂದಾವನ ಬಸ್ ನಿಲ್ದಾಣದ ಬಳಿ...
ಉದಯವಾಹಿನಿ, ಚಿಕ್ಕಬಳ್ಳಾಪುರ: ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್‌ ಕಾನ್ಸ್‌ಟೇಬಲ್‌ ಮೇಲೆ ಕಾಲೇಜು ವಿದ್ಯಾರ್ಥಿಗಳು ಹಲ್ಲೆ ನಡೆಸಿರುವ ಘಟನೆ ಚಿಕ್ಕಬಳ್ಳಾಪುರದ ಖಾಸಗಿ ಕಾಲೇಜಿನ ಬಳಿ...
ಉದಯವಾಹಿನಿ, ವಾಷಿಂಗ್ಟನ್​: ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ವಿಧಿಸಿದ್ದ ಹೊಸ ಜಾಗತಿಕ ಸುಂಕವೂ ಸಹ ಕಾನೂನು ಬಾಹಿರ ಎಂದು ಸುಪ್ರೀಂ ಕೋರ್ಟ್​ ತಿಳಿಸಿದೆ....
ಉದಯವಾಹಿನಿ, ಸಹರ್ಸಾ (ಬಿಹಾರ): ಜಿಲ್ಲೆಯಿಂದ ಆತಂಕಕಾರಿ ಸುದ್ದಿಯೊಂದು ಹೊರಬಿದ್ದಿದೆ. ಇಲ್ಲಿನ ಮಹಿಷಿ ಬ್ಲಾಕ್‌ನಲ್ಲಿರುವ ಬಲುವಾಹದಲ್ಲಿರುವ ಸರ್ಕಾರಿ ಮಾಧ್ಯಮಿಕ ಶಾಲೆಯಲ್ಲಿ ಮಕ್ಕಳಿಗೆ ನೀಡಿದ ಮಧ್ಯಾಹ್ನದ...
ಉದಯವಾಹಿನಿ, ನಾಸಿಕ್(ಮಹಾರಾಷ್ಟ್ರ): ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್)​ ಕಂಪನಿಯ ಶಾಖೆಯಲ್ಲಿ ಬಲವಂತದ ಮತಾಂತರ ಮತ್ತು ಕಿರುಕುಳ ನೀಡಿದ ಪ್ರಕರಣದ ಪ್ರಮುಖ ಆರೋಪಿ...
error: Content is protected !!