ಉದಯವಾಹಿನಿ, ಪಾಟ್ನಾ : ಇಲ್ಲಿನ ದೇವಸ್ಥಾನವೊಂದರಲ್ಲಿ ಯುವತಿಯರಿಬ್ಬರು ಸಲಿಂಗ ವಿವಾಹವಾಗಿದ್ದಾರೆ. ಇದರ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ತಾವು ಪರಸ್ಪರ ಒಪ್ಪಿಯೇ...
ಉದಯವಾಹಿನಿ, ಲಖನೌ : ತಂದೆಯ ವಿರುದ್ಧವೇ ಪೊಲೀಸರಿಗೆ ಹದಿಹರೆಯದ ಬಾಲಕನೊಬ್ಬ ದೂರು ನೀಡಿರುವ ಘಟನೆ ಉತ್ತರ ಪ್ರದೇಶದ (Uttar ಡಿಯೋರಿಯಾದಲ್ಲಿ ವರದಿಯಾಗಿದೆ. 11ನೇ...
ಉದಯವಾಹಿನಿ, ನವದೆಹಲಿ: ಅರಾವಳಿಯಲ್ಲಿ ಹೊಸ ಗಣಿಗಾರಿಕೆ ಗುತ್ತಿಗೆಯನ್ನು ಸಂಪೂರ್ಣವಾಗಿ ನಿಷೇಧಿಸಲು ಕೇಂದ್ರ ಸರ್ಕಾರ ಆದೇಶಿಸಿದೆ. ಸುಸ್ಥಿರ ಗಣಿಗಾರಿಕೆಗಾಗಿ ಸಮಗ್ರ ನಿರ್ವಹಣಾ ಯೋಜನೆಯನ್ನು ಸಿದ್ಧಪಡಿಸುವ...
ಉದಯವಾಹಿನಿ, ನವದೆಹಲಿ: ಕರ್ನಾಟಕದ ಇಂದಿರಾ ಕ್ಯಾಂಟಿನ್ ಮಾದರಿಯಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 101ನೇ ಜಯಂತಿ ಹಿನ್ನೆಲೆ ದೆಹಲಿ ಸರ್ಕಾರ...
ಉದಯವಾಹಿನಿ, ನವದೆಹಲಿ: ಇತ್ತೀಚೆಗೆ ಇಂಡಿಗೋ ವಿಮಾನಯಾನ ಸಂಸ್ಥೆಯಿಂದಾಗಿ ಉಂಟಾದ ಅವ್ಯವಸ್ಥೆಗಳ ನಂತರ, ದೇಶೀಯ ವಿಮಾನಯಾನ ಕ್ಷೇತ್ರದಲ್ಲಿ ಕೆಲವು ಸಂಸ್ಥೆಗಳ ಮೇಲಿನ ಅವಲಂಬನೆ ಹೆಚ್ಚಾಗಿದೆ....
ಉದಯವಾಹಿನಿ, ನವದೆಹಲಿ: ಇತ್ತೀಚೆಗೆ ಇಂಡಿಗೋ ವಿಮಾನಯಾನ ಸಂಸ್ಥೆಯಿಂದಾಗಿ ಉಂಟಾದ ಅವ್ಯವಸ್ಥೆಗಳ ನಂತರ, ದೇಶೀಯ ವಿಮಾನಯಾನ ಕ್ಷೇತ್ರದಲ್ಲಿ ಕೆಲವು ಸಂಸ್ಥೆಗಳ ಮೇಲಿನ ಅವಲಂಬನೆ ಹೆಚ್ಚಾಗಿದೆ....
ಉದಯವಾಹಿನಿ, ಹೈದರಾಬಾದ್: ಒಡಿಶಾದಲ್ಲಿ ಗುರುವಾರ ಭದ್ರತಾ ಪಡೆಗಳು‌ ನಡೆಸಿದ ಎನ್‌ಕೌಂಟರ್‌ನಲ್ಲಿ ತೆಲುಗು ಮಾವೋವಾದಿಗಳ ಉನ್ನತ ಕಮಾಂಡರ್‌ ಹತ್ಯೆಯಾಗಿದ್ದಾನೆ. ಸಿಪಿಐ (ಮಾವೋವಾದಿ) ನ ಉನ್ನತ...
ಉದಯವಾಹಿನಿ, ಬೆಂಗಳೂರು: ಸಿದ್ದರಾಮಯ್ಯ ಅಧಿಕಾರ ಕೊಡಲ್ಲ, ಡಿ.ಕೆ.ಶಿವಕುಮಾರ್ ದೇವಸ್ಥಾನ ಬಿಡಲ್ಲ. ಕರ್ನಾಟಕದಲ್ಲಿ ಇಷ್ಟೇ ನಡೆಯುತ್ತಿರೋದು ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ....
ಉದಯವಾಹಿನಿ, ಚಿತ್ರದುರ್ಗ: ಲಾರಿ ಡಿಕ್ಕಿಯಿಂದಾಗಿ ಖಾಸಗಿ ಬಸ್ಸೊಂದು ಬೆಂಕಿಗಾಹುತಿಯಾಗಿ 10ಕ್ಕೂ ಹೆಚ್ಚು ಮಂದಿ ಸಜೀವ ದಹನವಾದ ಘಟನೆ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ...
ಉದಯವಾಹಿನಿ, ಹಾಸನ: ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಹಾಸನದ ಚನ್ನರಾಯಪಟ್ಟಣ ಮೂಲದ ಇಬ್ಬರು ಯುವತಿಯರು ಕಣ್ಮರೆಯಾಗಿದ್ದಾರೆ. ಚನ್ನರಾಯಪಟ್ಟಣ ತಾಲೂಕಿನ ಅಂಕನಹಳ್ಳಿಯ...
error: Content is protected !!