ಉದಯವಾಹಿನಿ , ಬೆಂಗಳೂರು: ಮಕ್ಕಳ ಮೇಲೆ ಹಲ್ಲೆ ಮಾಡಿ ಕ್ರೌರ್ಯ ಪ್ರದರ್ಶಿಸುತ್ತಿದ್ದ ಸೈಕೋ ರಂಜನ್ ವಿರುದ್ಧ ಪೊಲೀಸರು ಪೋಕ್ಸೋ ಕೇಸ್ ದಾಖಲಿಸಿ ಬಂಧಿಸಲು...
ಉದಯವಾಹಿನಿ , ಬೆಂಗಳೂರು: ಕಳೆದ ಕೆಲ ದಿನಗಳಿಂದ ಮೊಟ್ಟೆ ಸೇವನೆ ವಿಚಾರ ತೀವ್ರ ಚರ್ಚೆಗೆ ಗ್ರಾಸವಾಗ್ತಿದೆ. ಮೊಟ್ಟೆಯಲ್ಲಿ ಕ್ಯಾನ್ಸರ್ ಇದೆ ಎಂಬ ವದಂತಿ...
ಉದಯವಾಹಿನಿ , ಮಂಗಳೂರು: ಧರ್ಮಸ್ಥಳ ಷ್ಯಡ್ಯಂತ್ರ ಪ್ರಕರಣದ ಪ್ರಮುಖ ಆರೋಪಿ ಮಾಸ್ಕ್ ಮ್ಯಾನ್ ಚಿನ್ನಯ್ಯ ಇದೀಗ ಬುರುಡೆ ಗ್ಯಾಂಗ್ ವಿರುದ್ಧವೇ ತಿರುಗಿಬಿದ್ದಿದ್ದಾರೆ. 2...
ಉದಯವಾಹಿನಿ , ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಜೆಸಿಬಿ ಘರ್ಜನೆ ಮಾಡಿದೆ. ಪಾಲಿಕೆ ಜಾಗವನ್ನ ಒತ್ತುವರಿ ಮಾಡಿಕೊಂಡು ನಿರ್ಮಿಸಿದ್ದ 200 ಮನೆಗಳನ್ನ ಜೆಸಿಬಿಗಳ...
ಉದಯವಾಹಿನಿ , ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ನಡುವಿನ ಮುಖ್ಯಮಂತ್ರಿ ಹುದ್ದೆಯ ಶೀತಲ ಸಮರ ತೀವ್ರಗೊಂಡಿದೆ. ಈ ನಡುವೆ...
ಉದಯವಾಹಿನಿ , ಕಲಬುರಗಿ: ಬಿಜೆಪಿ ಕಾಯಕರ್ತೆಯೊಬ್ಬರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕಲಬುರಗಿಯ ನಂದಿಕೂರ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ...
ಉದಯವಾಹಿನಿ , ಬೆಂಗಳೂರು: ಹೈಕೋರ್ಟ್ ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಬೈರತಿ ಬಸವರಾಜ್ ತನ್ನ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು...
ಉದಯವಾಹಿನಿ , ಹಾಸನ: ಹಠಾತ್ ಹೃದಯಾಘಾತಕ್ಕೆ ಶಿಕ್ಷಕಿ ಸೇರಿ ಇಬ್ಬರು ಬಲಿಯಾಗಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಅರಕಲಗೂಡು ತಾಲೂಕಿನ ದೊಡ್ಡಳ್ಳಿ ಗ್ರಾಮದ...
ಉದಯವಾಹಿನಿ , ಶಿವಮೊಗ್ಗ: ಸಾಗರದ ಚಂದ್ರಮಾವಿನ ಕೊಪ್ಪಲು ಎಂಬಲ್ಲಿ ರೈಲಿನ ಅಡಿಗೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸಂಭವಿಸಿದೆ. ತಾಳಗುಪ್ಪದಿಂದ ಮೈಸೂರಿನತ್ತ...
ಉದಯವಾಹಿನಿ , ವಿಜಯಪುರ: ಇಂದು ವಿಜಯಪುರದಲ್ಲಿ 112 ನಗರ ಸಾರಿಗೆ ವಾಹನಗಳಿಗೆ ಚಾಲನೆ ನೀಡಲಾಯಿತು. ಪ್ರಸಕ್ತ ವರ್ಷದಲ್ಲಿ ಕಲ್ಯಾಣ ಕರ್ನಾಟಕ ಸಾರಿಗೆಗೆ 400...
