ಉದಯವಾಹಿನಿ, ವೆಸ್ಟ್ ಪಾಮ್ ಬೀಚ್(ಯುಎಸ್ಎ): ಇರಾನ್ ಸಲ್ಲಿಸಿರುವ ಹೊಸ ಶಾಂತಿ ಪ್ರಸ್ತಾಪವನ್ನು ಪರಿಶೀಲಿಸುತ್ತೇವೆ. ಆದರೆ, ಅದನ್ನು ಸ್ವೀಕರಿಸುವ ಸಾಧ್ಯತೆ ಇಲ್ಲ ಎಂದು ಅಮೆರಿಕ...
ಉದಯವಾಹಿನಿ, ಚೆನ್ನೈ (ತಮಿಳುನಾಡು): ದಕ್ಷಿಣ ಚಿತ್ರರಂಗದ ಖ್ಯಾತ ನಟಿ ತ್ರಿಶಾ ಕೃಷ್ಣನ್ ಅವರು ಚೆನ್ನೈನಲ್ಲಿರುವ ಟಿವಿಕೆ ಮುಖ್ಯಸ್ಥ ವಿಜಯ್ ಅವರ ನಿವಾಸಕ್ಕೆ ಆಗಮಿಸಿದ್ದಾರೆ....
ಉದಯವಾಹಿನಿ, ತಿರುವನಂತಪುರಂ: ಕೇರಳದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಈ ಬಾರಿ ಖಾತೆ ತೆರೆದಿದೆ. ಕೊಲ್ಲಂ ಜಿಲ್ಲೆಯ ಚಾತನೂರು ಕ್ಷೇತ್ರದಲ್ಲಿ ಬಿ.ಬಿ. ಗೋಪಕುಮಾರ್ ಗೆಲ್ಲುವ...
ಉದಯವಾಹಿನಿ, ಕಾಂಗ್ರಾ(ನುರಪುರ್) : ಖಾಸಗಿ ಬಸ್ ಚಾಲಕರೊಬ್ಬರಿಗೆ ಡ್ರೈವಿಂಗ್ ಸಂದರ್ಭದಲ್ಲಿ ಹೃದಯಾಘಾತ ಸಂಭವಿಸಿದ ಪರಿಣಾಮ ಬಸ್ ರಸ್ತೆಯಲ್ಲೇ ಮಗುಚಿ ಬಿದ್ದಿರುವ ಘಟನೆ ನಡೆದಿದೆ....
ಉದಯವಾಹಿನಿ, ನವದೆಹಲಿ: ಕೇಂದ್ರ ಸರ್ಕಾರವು ಕನಿಷ್ಠ ಪಿಂಚಣಿ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಇದರಿಂದ ಸರ್ಕಾರಿ ನೌಕರರು, ನಿವೃತ್ತರ ಪಿಂಚಣಿ ಮೊತ್ತವು ಗಮನಾರ್ಹ ಪ್ರಮಾಣದಲ್ಲಿ...
ಉದಯವಾಹಿನಿ, ಡೆಹ್ರಾಡೂನ್, : ಇತ್ತೀಚೆಗೆ ಧಾರ್ಮಿಕ ನಂಬಿಕೆಯ ಹೆಸರಿನಲ್ಲಿ ಜನರು ನಾನಾ ರೀತಿಯ ಅನಾಚಾರ ಕೆಲಸ ಮಾಡುವ ಕೃತ್ಯ ಹೆಚ್ಚಾಗಿದೆ. ಇದಕ್ಕೆ ಸಾಕ್ಷಿ...
ಉದಯವಾಹಿನಿ, ಗಲ್ಫ್ ದೇಶಗಳಲ್ಲಿ ನಡೆಯುತ್ತಿರುವ ಉದ್ವಿಗ್ನತೆ ಮತ್ತು ಅಂತರರಾಷ್ಟ್ರೀಯ ಉದ್ವಿಗ್ನತೆಗಳು ಈಗ ಭಾರತೀಯ ಹಜ್ ಯಾತ್ರಿಕರ ಜೇಬಿನ ಮೇಲೆ ಪರಿಣಾಮ ಬೀರುತ್ತಿವೆ. ಭಾರತದ...
ಉದಯವಾಹಿನಿ, ಬಿಹಾರದ ಭಾಗಲ್ಪುರದಲ್ಲಿರುವ 4.7 ಕಿಲೋಮೀಟರ್ ಉದ್ದದ ವಿಕ್ರಮಶಿಲಾ ಸೇತುವೆಯ 34 ಮೀಟರ್ ಭಾಗವು ಭಾನುವಾರ ತಡರಾತ್ರಿ ಗಂಗಾ ನದಿಗೆ ಕುಸಿದಿದೆ. ಆಡಳಿತವು...
ಉದಯವಾಹಿನಿ, ನವದೆಹಲಿ : ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ತಮಗೆ ಆಹಾರದಂತಹ ಮೂಲ ಸೌಕರ್ಯಗಳನ್ನು ನಿರಾಕರಿಸಲಾಗುತ್ತಿದೆ ಎಂದು ಆರೋಪಿಸಿ ನಟ ದರ್ಶನ್ ಅವರು...
ಉದಯವಾಹಿನಿ, ಚೆನ್ನೈ(ತಮಿಳುನಾಡು): ತಮಿಳುನಾಡಿನ ಕ್ಷಿಪ್ರ ರಾಜಕೀಯ ಬದಲಾವಣೆಯಲ್ಲಿ ಜನಪ್ರಿಯ ನಟ ವಿಜಯ್ ಅವರ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಭರ್ಜರಿ ಸಾಧನೆ...
