ಉದಯವಾಹಿನಿ, ಗಾಂಧಿನಗರ (ಗುಜರಾತ್): ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಗುಜರಾತ್ ವಿಧಾನಸಭೆಯಲ್ಲಿ ಯುಸಿಸಿ ಮಸೂದೆಯನ್ನು ಮಂಡಿಸಿದ್ದಾರೆ. ಸಿಎಂ ಭೂಪೇಂದ್ರ ಪಟೇಲ್, ವಿಧಾನಸಭೆಯಲ್ಲಿ ಏಕರೂಪ ನಾಗರಿಕ...
ಉದಯವಾಹಿನಿ, ಚಂಡೀಗಢ: ರಾಜ್ಯ ಉಗ್ರಾಣ ನಿಗಮದ ಅಧಿಕಾರಿಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಪಂಜಾಬ್ ಮಾಜಿ ಸಚಿವ, ಎಎಪಿ (AAP) ಶಾಸಕ ಲಾಲ್ಜಿತ್...
ಉದಯವಾಹಿನಿ, ಶ್ರೀನಗರ: ಸೈಬರ್ ವಂಚನೆಯಿಂದ ಸಂಕಷ್ಟಕ್ಕೆ ಸಿಲುಕಿ ಗಡಿ ಕಾಯುವ ಯೋಧ ಪರದಾಡುವಂತಾಗಿದೆ. ಇದೀಗ ಅಕೌಂಟ್ ಅನ್ಫ್ರೀಜ್ ಮಾಡುವಂತೆ ಬೆಂಗಳೂರು ಪೊಲೀಸರಿಗೆ ಮನವಿ...
ಉದಯವಾಹಿನಿ, ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ ವ್ಯವಸ್ಥೆಗಳನ್ನ...
ಉದಯವಾಹಿನಿ, ಬೆಂಗಳೂರು: ವಿಧಾನಸೌಧ ನೆಲ ಮಹಡಿಯಲ್ಲಿನ ಪಶ್ಚಿಮ ದಿಕ್ಕಿನಲ್ಲಿ ನವೀಕೃತ ನೂತನ ಪ್ರವೇಶ ದ್ವಾರವನ್ನು ಸಿಎಂ ಸಿದ್ದರಾಮಯ್ಯ ಇಂದು ಉದ್ಘಾಟಿಸಿದರು. ವಿಧಾನಸಭೆ ಸಭಾಂಗಣದ...
ಉದಯವಾಹಿನಿ, ಬೆಂಗಳೂರು: ಮನರೇಗಾ ಸಂಬಂಧ ಕೇಂದ್ರ ಹಾಗೂ ರಾಜ್ಯ ನಡುವೆ ಸಂಘರ್ಷ ಏರ್ಪಟ್ಟ ಬೆನ್ನಲ್ಲೇ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ (ಮನರೇಗಾ) ಟೆಂಡರ್...
ಉದಯವಾಹಿನಿ, ಮೈಸೂರು : ದೇಶದ ಸ್ವಚ್ಛ ನಗರಿ ಹಾಗೂ ವಿಶಾಲವಾದ ರಸ್ತೆಗಳನ್ನು ಹೊಂದಿರುವ ನಗರಗಳಲ್ಲಿ ಒಂದಾದ ಅರಮನೆ ನಗರಿಯಲ್ಲಿ ಈಗ ಟ್ರಾಫಿಕ್ ಸಿಗ್ನಲ್ಗಳಿಂದಾಗಿ...
ಉದಯವಾಹಿನಿ, ಬೀದರ್: ಪ್ಯಾನ್ಗೆ ನೇಣು ಬಿಗಿದುಕೊಂಡು ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೀದರ್ ನಗರದ ಬ್ರಿಮ್ಸ್ ಕಾಲೇಜು ವಸತಿ ನಿಲಯದಲ್ಲಿ ನಡೆದಿದೆ....
ಉದಯವಾಹಿನಿ, ಬೆಂಗಳೂರು: ಶಿವಮೊಗ್ಗದ ತ್ಯಾವರೆಕೊಪ್ಪ ಮೃಗಾಲಯದಲ್ಲಿ ನೀರಾನೆ ದಾಳಿಯಿಂದ ಮೃತಪಟ್ಟ ಯುವ ಪಶುವೈದ್ಯೆ ಡಾ.ಸಮೀಕ್ಷಾ ರೆಡ್ಡಿ ಸಾವಿಗೆ ನ್ಯಾಯ ದೊರಕಿಸಲಾಗುವುದು ಎಂದು ಅರಣ್ಯ,...
ಉದಯವಾಹಿನಿ, ಗದಗ: ಎರಡು ಸಮುದಾಯಗಳ ನಡುವೆ ನೀರಿನ ವಿಚಾರಕ್ಕೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ 21 ಮಂದಿಯನ್ನು ಬಂಧನ ಮಾಡಲಾಗಿದೆ.ಮುಂಡರಗಿ ತಾಲೂಕಿನ ಚಿಕ್ಕ...
