ಉದಯವಾಹಿನಿ, ಲಕ್ನೋ: ಬೆಂಗಳೂರಿನಿಂದ ವಾರಣಾಸಿಗೆ ಹೋಗುತ್ತಿದ್ದ ಇಂಡಿಗೋ ವಿಮಾನದಲ್ಲಿ ಎಮರ್ಜೆನ್ಸಿ ಡೋರ್ ತೆಗೆಯಲು ಪ್ರಯಾಣಿಕನೊಬ್ಬ ಯತ್ನಿಸಿದ ಘಟನೆ ನಡೆದಿದೆ. ವಿಚಾರಣೆ ವೇಳೆ ಆತ...
ಉದಯವಾಹಿನಿ, ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದಿಂದ ಉಂಟಾಗುತ್ತಿರುವ ಸವಾಲುಗಳನ್ನು ಎದುರಿಸಲು ದೇಶದ ಎಲ್ಲ ನಾಗರಿಕರು ಒಗ್ಗೂಡಬೇಕು. ರಾಜ್ಯ ಸರ್ಕಾರಗಳು ಜನತೆಗೆ ಏನೆಲ್ಲ...
ಉದಯವಾಹಿನಿ, ಕೋಲಾರ: ಇಂದಿನ 7 ದಿನಗಳ ಕಾಲ ಕೋಲಾರದ ಮುಳಬಾಗಿಲು ತಾಲ್ಲೂಕಿನ ವಿರೂಪಾಕ್ಷ ದೇವಾಲಯದಲ್ಲಿ ಕಾಲ ಶ್ರೀ ರುದ್ರ ಮಹಾಯಜ್ಞ ಅಂಗವಾಗಿ ಶೋಭಾಯಾತ್ರೆ...
ಉದಯವಾಹಿನಿ, ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಲ್ಲಿ ನಟೋರಿಯಸ್ಗಳ ಬ್ಯಾರಕ್ ಚೇಂಜ್ ಮಾಡುವಂತೆ ಅಲೋಕ್ ಕುಮಾರ್ ಸೂಚಿಸಿದ್ದೇ ತಡ, ಮಲಮೂತ್ರ ಹೋಗುವ ಗುಂಡಿಯಲ್ಲಿದ್ದ ಮೊಬೈಲ್...
ಉದಯವಾಹಿನಿ, ಮೈಸೂರು: ನ್ಯಾಯ ವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ಮೈಸೂರು ಘಟಕದ 46ನೇ ತಂಡದ ಸಿವಿಲ್ ಪೊಲೀಸ್...
ಉದಯವಾಹಿನಿ, ಯಾದಗಿರಿ: ಕೃಷಿ ಹೊಂಡದಲ್ಲಿ ಈಜಲು ಹೋದ ನಾಲ್ವರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ನಗನೂರು ಗ್ರಾಮದಲ್ಲಿ...
ಉದಯವಾಹಿನಿ, ಬೆಂಗಳೂರು: ಹೋಟೆಲ್ ಗಳಿಗೆ ಹೆಚ್ಚುವರಿ ಅಡುಗೆ ಅನಿಲ ನೀಡುವ ಬಗ್ಗೆ ಮಂಗಳವಾರ ಸಭೆ ನಡೆಯಲಿದೆ ಎಂದು ರಾಜ್ಯ ಆಹಾರ ಮತ್ತು ನಾಗರೀಕ...
ಉದಯವಾಹಿನಿ, ಶಿವಮೊಗ್ಗ: ಅಡಿಕೆ ತೋಟವೊಂದರಲ್ಲಿ ಖಾಸಗಿ ಕಾಲೇಜಿನ ಉಪನ್ಯಾಸಕರೊಬ್ಬರ ಮೃತದೇಹ ಬೆಂಕಿ ಹೊತ್ತಿ ಉರಿಯುತ್ತಿದ್ದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು...
ಉದಯವಾಹಿನಿ, ಚಿಕ್ಕಬಳ್ಳಾಪುರ: ಎಲ್ಪಿಜಿ ಗ್ಯಾಸ್ ಸಿಗದೇ ಬಹುತೇಕ ಹೋಟೆಲ್ಗಳು ಮುಚ್ಚಿದ್ದಾರೆ. ಇತ್ತ ಚಿಕ್ಕಬಳ್ಳಾಪುರದಲ್ಲಿ ಹೋಟೆಲ್ ಮಾಲೀಕನೊರ್ವ ಎಲೆಕ್ಟ್ರಿಕ್ ಹೊಗೆರಹಿತ ಸೌದೆ ಒಲೆ ಬಳಸಿ...
ಉದಯವಾಹಿನಿ, ಬೆಂಗಳೂರು: ನನ್ನ ಜೊತೆ ಮಾತ್ರ ಅಲ್ಲ ನನ್ನ ಸ್ನೇಹಿತೆ ಜೊತೆಗೂ ನೀನು ಸೇರಬೇಕು ಎಂದು ಮಹಿಳೆಯೊಬ್ಬಳು ತನ್ನ ಪತಿಗೆ ಟಾರ್ಚರ್ ನೀಡಿದ...
