ಉದಯವಾಹಿನಿ, ದೆಹಲಿ: 2025ಕ್ಕೆ ಬೈ ಬೈ ಹೇಳಿ, 2026ನೇ ವರ್ಷಕ್ಕೆ ಕಾಲಿಟ್ಟಾಯಿತು. ಹೊಸ ವರ್ಷಕ್ಕೆ ಕಾಲಿಡುತ್ತಿದ್ದಂತೆ ಶನಿವಾರ ಅಂದರೆ ಜನವರಿ 3ರಂದು ರಾತ್ರಿ...
ಉದಯವಾಹಿನಿ, ನವದೆಹಲಿ ಮೋದಿ ಸರ್ಕಾರವನ್ನು ತೆಗೆದುಹಾಕಲು ಬಾಂಗ್ಲಾದೇಶ ಮಾದರಿಯ ಪ್ರತಿಭಟನೆ ಅಗತ್ಯ ಎಂದ ಐಎನ್ಎಲ್ಡಿ ರಾಷ್ಟ್ರೀಯ ಅಧ್ಯಕ್ಷ ಅಭಯ್ ಸಿಂಗ್ ಚೌಟಾಲಾ ಹೇಳಿಕೆಗೆ...
ಉದಯವಾಹಿನಿ, ಭೋಪಾಲ್: ಬಿಜೆಪಿ , ವಿಹೆಚ್ಪಿ ಮತ್ತು ವಿದ್ಯಾ ಭಾರತದಂತಹ ಸಂಸ್ಥೆಗಳು ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತವೆ. ಇವ್ಯಾವುವು ಆರ್ಎಸ್ಎಸ್ ನಿಯಂತ್ರಣದಲ್ಲಿಲ್ಲ ಎಂದು ಮುಖ್ಯಸ್ಥ ಮೋಹನ್...
ಉದಯವಾಹಿನಿ, ತಿರುಪತಿ: ಮದ್ಯದ ಅಮಲಿನಲ್ಲಿ ವ್ಯಕ್ತಿಯೊಬ್ಬ ತಿರುಪತಿ ತಿರುಮಲ ದೇವಸ್ಥಾನದ ಗೋಪುರ ಏರಿ ಕಿರಿಕ್ ಮಾಡಿದ ಘಟನೆ ತಡರಾತ್ರಿ ನಡೆದಿದೆ. ಭಕ್ತರಂತೆ ದೇವಸ್ಥಾನವನ್ನು...
ಉದಯವಾಹಿನಿ, ರಾಯ್ಪುರ: ಛತ್ತೀಸ್ಗಢದ ಬಸ್ತಾರ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿ 14 ನಕ್ಸಲರನ್ನು ಎನ್ಕೌಂಟರ್ ಮಾಡಿವೆ. ಎರಡು ಪ್ರತ್ಯೇಕ ಕಡೆಗಳಲ್ಲಿ ಎನ್ಕೌಂಟರ್...
ಉದಯವಾಹಿನಿ, ಚಂಡೀಗಢ: ದೇಶದ ಮೊದಲ ಹೈಡ್ರೋಜನ್ ರೈಲು ಜೀಂದ್ಗೆ ಆಗಮಿಸಿದ್ದು, ಇತಿಹಾಸದಲ್ಲಿ ಹೊಸ ಅಧ್ಯಾಯ ರಚಿಸುವತ್ತ ಸಿದ್ಧವಾಗಿದೆ. ಈ ರೈಲು ಜನವರಿ 20ರ...
ಉದಯವಾಹಿನಿ, ಲಕ್ನೋ: ಉತ್ತರ ಪ್ರದೇಶದ ಬುಲಂದ್ಶಹರ್ ಜಿಲ್ಲೆಯ ಸಿಕಂದರಾಬಾದ್ ಕೈಗಾರಿಕಾ ಪ್ರದೇಶದಲ್ಲಿ 6 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಆಘಾತಕಾರಿ...
ಉದಯವಾಹಿನಿ, ಜೈಪುರ: ದೇಶದಲ್ಲಿ ವೈಟ್-ಕಾಲರ್ ಉಗ್ರವಾದ ಹೆಚ್ಚುತ್ತಿದೆ. ಉನ್ನತ ಶಿಕ್ಷಣ ಪಡೆದವರೇ ಸಮಾಜ ಮತ್ತು ರಾಷ್ಟ್ರವಿರೋಧಿ ಕೃತ್ಯಗಳಲ್ಲಿ ತೊಡಗಿಕೊಳ್ಳುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಕೆಲವರು...
ಉದಯವಾಹಿನಿ, ಬೆಂಗಳೂರು: ಯಲಹಂಕದ ಮಾದಪ್ಪನ ಹಳ್ಳಿಯಲ್ಲಿ ವಿಶ್ವ ಗುರು ಬಸವಣ್ಣ ಬೃಹತ್ ಉದ್ಯಾನವನ ನಿರ್ಮಾಣಕ್ಕೆ ಸಚಿವ ಸಂಪುಟ ಸಭೆ ಸಮ್ಮತಿ ನೀಡಿದೆ.ಒಟ್ಟು 153...
ಉದಯವಾಹಿನಿ, ಬೆಂಗಳೂರು: EVM ಸಮೀಕ್ಷೆಯನ್ನ ಡಾ.ಆರ್ ಬಾಲಸುಬ್ರಮಣ್ಯಂ ಸ್ಥಾಪಿಸಿದ GRAAM ಎಂಬ NGO ನಡೆಸಿದೆ. ಅವರು 2024ರಲ್ಲಿ ಮೋದಿ ಬಗ್ಗೆ ಬರೆದಿರುವ ಪುಸ್ತಕ...
