ಉದಯವಾಹಿನಿ, ವಡೋದರಾ: ಗುಜರಾತ್‌ನ ವಡೋದರಾದಲ್ಲಿರುವ ವಿಶ್ವವಿದ್ಯಾನಿಲಯವೊಂದು ಸಮಾಜಶಾಸ್ತ್ರ ಪಠ್ಯಕ್ರಮದಲ್ಲಿ ಮೋದಿ ತತ್ತ್ವ ಹಾಗೂ ಆರೆಸ್ಸೆಸ್ ಇತಿಹಾಸವನ್ನು ಅಳವಡಿಸಿಕೊಂಡಿರುವ ಬಗ್ಗೆ ವರದಿಯಾಗಿದೆ. ಪ್ರಧಾನಿ ನರೇಂದ್ರ...
ಉದಯವಾಹಿನಿ, ಕುಸ್ತಿ ಫೆಡರೇಶನ್ ಆಫ್ ಇಂಡಿಯಾದ  ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ನಿಂದ ಲೈಂಗಿಕ ಕಿರುಕುಳಕ್ಕೊಳಗಾದ ಆರು ಮಹಿಳಾ ಕುಸ್ತಿಪಟುಗಳಲ್ಲಿ...
ಉದಯವಾಹಿನಿ, ಜಬಲ್ಪುರ(ಮ.ಪ್ರ): ಇಲ್ಲಿಯ ಬರ್ಗಿ ಜಲಾಶಯದಿಂದ ಶನಿವಾರ ಐದು ಮತ್ತು ಆರು ವರ್ಷ ಪ್ರಾಯದ ಇನ್ನೂ ಇಬ್ಬರು ಬಾಲಕರ ಶವಗಳನ್ನು ಹೊರತೆಗೆಯಲಾಗಿದ್ದು, ಗುರುವಾರ...
ಉದಯವಾಹಿನಿ, ಚಂಡಿಗಡ: ಬಿಜೆಪಿಯ ರಾಜ್ಯಸಭಾ ಸಂಸದೆ ರೇಖಾ ಶರ್ಮಾ ಅವರು ಮಾಜಿ ಮುಖ್ಯಮಂತ್ರಿ ಭಜನಲಾಲ್ ಕುರಿತು ನೀಡಿದ ಹೇಳಿಕೆಗಳ ಹಿನ್ನೆಲೆಯಲ್ಲಿ ಪಕ್ಷದ ಹರ್ಯಾಣ...
ಉದಯವಾಹಿನಿ, ಪುಣೆ(ಮಹಾರಾಷ್ಟ್ರ): ಕಿಡಿಗೇಡಿ ವೃದ್ಧನೊಬ್ಬ ನಾಲ್ಕು ವರ್ಷದ ಹೆಣ್ಣು ಮಗುವಿಗೆ ಆಹಾರದ ಭರವಸೆ ನೀಡಿ ಕರೆದೊಯ್ದು ಅತ್ಯಾಚಾರ ಎಸಗಿ ಭೀಕರವಾಗಿ ಕೊಂದು ಹಾಕಿರುವ...
ಉದಯವಾಹಿನಿ, ಚೆನ್ನೈ (ತಮಿಳುನಾಡು): ಶಾರ್ಜಾದಿಂದ ಆಗಮಿಸಿ ಚೆನ್ನೈ ಅಂತಾರಾಷ್ಟ್ರೀಯ ನಿಲ್ದಾಣದಲ್ಲಿ ವಿಮಾನ ಇಳಿಯುವಾಗ ಪ್ರಯಾಣಿಕನೊಬ್ಬ ತುರ್ತು ನಿರ್ಗಮನ ದ್ವಾರ ತೆರೆದು, ಅದರಿಂದ ಹೊರಗೆ...
ಉದಯವಾಹಿನಿ, ನವದೆಹಲಿ: ಇಡೀ ದೇಶದ ಗಮನ ಸೆಳೆದಿರುವ ಮತ್ತು ತೀವ್ರ ರಾಜಕೀಯ ಕಾದಾಟಕ್ಕೆ ಕಾರಣವಾಗಿರುವ ಪಶ್ಚಿಮಬಂಗಾಳ ವಿಧಾನಸಭೆ ಚುನಾವಣೆಯ ಮತ ಎಣಿಕೆ ಸೋಮವಾರ...
ಉದಯವಾಹಿನಿ, ಮೈಸೂರು: ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಗೋಳೂರು ಹಾಡಿಯ ಆದಿವಾಸಿಗಳು ಕುಡಿಯುವ ನೀರಿಗಾಗಿ ಪರದಾಡುತ್ತಿದ್ದಾರೆ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ನಮ್ಮ ಸಮಸ್ಯೆಗಳನ್ನು ಆಲಿಸುತ್ತಿಲ್ಲ...
ಉದಯವಾಹಿನಿ, ಚಾಮರಾಜನಗರ: ಮಣ್ಣು ಸಾಗಿಸುತ್ತಿದ್ದ ಲಾರಿಯು ಕಾರ್​ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟ ಘಟನೆ ಗುಂಡ್ಲುಪೇಟೆ ತಾಲೂಕಿನ ಕೇರಳ ರಸ್ತೆಯ ಮದ್ದಯ್ಯನಹುಂಡಿ...
ಉದಯವಾಹಿನಿ, ವೀರಾವೇಶದಿಂದ ಹೋರಾಡಿ, ಪಶುವೈದ್ಯರು, ಸಿಬ್ಬಂದಿ ಜೀವ ಉಳಿಸಿ ಹುತಾತ್ಮನಾದ ಅರ್ಜುನ ಆನೆಯ ಸಮಾಧಿ ಸ್ಥಳದಲ್ಲಿ ನಿರ್ಮಿಸಿರುವ ಸ್ಮಾರಕವನ್ನು ಮೇ 6ರ ಬುಧವಾರ...
error: Content is protected !!