ಉದಯವಾಹಿನಿ, ಲಕ್ನೋ: ಅಯೋಧ್ಯೆಯ ರಾಮಮಂದಿರದಲ್ಲಿಂದು (ಡಿ.31) ರಾಮಲಲ್ಲಾ ವಿಗ್ರಹದ ಪ್ರತಿಷ್ಠಾಪನಾ ವಾರ್ಷಿಕೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ಈ ಹಿನ್ನೆಲೆ ವಿಶೇಷ ಅಭಿಷೇಕ, ಧಾರ್ಮಿಕ ಸ್ನಾನ...
ಉದಯವಾಹಿನಿ, ತಿರುವನಂತಪುರಂ: ಬೆಂಗಳೂರಿನ ಕೋಗಿಲು ಲೇಔಟ್‌ನಲ್ಲಿ ಅಕ್ರಮ ನಿವಾಸಗಳ ತೆರವು ವಿಚಾರವಾಗಿ ಕರ್ನಾಟಕ ಮತ್ತು ಕೇರಳ ನಡುವೆ ಜಟಾಪಟಿ ನಡೆದಿದೆ. ಇದರ ಮಧ್ಯೆ,...
ಉದಯವಾಹಿನಿ, ನವದೆಹಲಿ: ಭಾರತ ಮತ್ತು ಪಾಕಿಸ್ತಾನ ಸಂಘರ್ಷದ ನಡುವೆ ಮಧ್ಯಸ್ಥಿಕೆ ವಹಿಸಿದೆ ಎಂಬ ಚೀನಾದ ಹೇಳಿಕೆಯನ್ನು ಭಾರತ ದೃಢವಾಗಿ ತಿರಸ್ಕರಿಸಿದೆ. ಕದನ ವಿರಾಮ...
ಉದಯವಾಹಿನಿ, ಭೋಪಾಲ್: ಚರಂಡಿ ನೀರು ಮಿಶ್ರಣಗೊಂಡಿದ್ದ ಕುಡಿಯುವ ನೀರನ್ನು ಸೇವಿಸಿ 7 ಜನರು ಸಾವನ್ನಪ್ಪಿರುವ ಘಟನೆ ಇಂದೋರ್‌ನ ಭಾಗೀರಥಪುರದಲ್ಲಿ ನಡೆದಿದೆ.ಅಧಿಕಾರಿಗಳ ಮಾಹಿತಿ ಪ್ರಕಾರ,...
ಉದಯವಾಹಿನಿ, ಜೈಪುರ: ಇಲ್ಲಿನ ಬರೋನಿ ಪೊಲೀಸರು ಹೊಸ ವರ್ಷಕ್ಕೂ ಮುನ್ನ ಭರ್ಜರಿ ಬೇಟೆ ನಡೆಸಿದ್ದಾರೆ. ಕಾರೊಂದರಲ್ಲಿ 150 ಕೆ.ಜಿ ಅಮೋನಿಯಂ ನೈಟ್ರೇಟ್, 200...
ಉದಯವಾಹಿನಿ, ಚಿಕ್ಕಮಗಳೂರು: ಭದ್ರಾ ಅಭಯಾರಣ್ಯದಲ್ಲಿ ಅಪರೂಪದ ಕಪ್ಪು ಚಿರತೆ ಕಾಣಿಸಿಕೊಂಡಿದ್ದು ಬ್ಲ್ಯಾಕ್ ಪ್ರವಾಸಿಗರಲ್ಲಿ ಸಂತಸ ಮೂಡಿಸಿದೆ. ಸುಮಾರು ಇಪ್ಪತ್ತು ವರ್ಷಗಳ ನಂತರ ಭದ್ರಾ...
ಉದಯವಾಹಿನಿ, ಬೆಂಗಳೂರು: ಪ್ರತಿಷ್ಠಿತ ಔಷಧ ತಯಾರಿಕ ಕಂಪನಿಯ ಕಟ್ಟಡದ ಮೇಲಿಂದ ಬಿದ್ದು ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ನಗರದ ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ...
ಉದಯವಾಹಿನಿ, ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾದ ಚಿತ್ರದುರ್ಗದ ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿ ಅವರನ್ನು ಅಭಿಮಾನಿಗಳು ಹೂವಿನ‌ಹಾರ ಹಾಕಿ ಸಂಭ್ರಮಿಸಿ...
ಉದಯವಾಹಿನಿ, ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಈ ವರ್ಷವೂ ಹೊಸ ವರ್ಷವನ್ನು ಅದ್ಧೂರಿಯಾಗಿ ಸ್ವಾಗತಿಸಲು ಭರ್ಜರಿ ತಯಾರಿ ನಡೆದಿದೆ. ಮಧ್ಯರಾತ್ರಿವರೆಗೂ ಸಂಭ್ರಮಿಸುವ ಬೆಂಗಳೂರಿಗರ...
ಉದಯವಾಹಿನಿ, ತುಮಕೂರು: ಹೊಸ ವರ್ಷಾಚರಣೆ ಹಿನ್ನೆಲೆ ತುಮಕೂರು ಜಿಲ್ಲೆಯ ಹಲವೆಡೆ ನಿಷೇಧಾಜ್ಞೆ ಹಾಕಲಾಗಿದೆ. ದೇವರಾಯನದುರ್ಗ, ನಾಮದ ಚಿಲುಮೆ ಹಾಗೂ ಮಂದಾರಗಿರಿ ಬೆಟ್ಟದಲ್ಲಿ 144...
error: Content is protected !!