ಉದಯವಾಹಿನಿ, ಪಣಜಿ: 25 ರಿಂದ 30 ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪಕ್ಕೆ ಸಂಬಂಧಿಸಿ ದಕ್ಷಿಣ ಗೋವಾ ಪೊಲೀಸರು ಬಿಜೆಪಿ ನಾಯಕನೋರ್ವನ...
ಉದಯವಾಹಿನಿ, ಚಿಕ್ಕಮಗಳೂರು: ನಾಗಾಲ್ಯಾಂಡ್ ಮೂಲದ ಯುವತಿಯೊಬ್ಬಳ ಶವ ಚಿಕ್ಕಮಗಳೂರಿನ ಅರವಿಂದ ನಗರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ಯುವತಿಯನ್ನು ಲಿನ್ಸುಲಾ (22)...
ಉದಯವಾಹಿನಿ, ದಾವಣಗೆರೆ: ಶಾಮನೂರು ಶಿವಶಂಕರಪ್ಪ ಅವರ ನಿಧನದ ಬಳಿಕ ತೆರವಾದ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ನ ಬಂಡಾಯ ಅಭ್ಯರ್ಥಿ ಶಾಮನೂರು ಆಪ್ತ...
ಉದಯವಾಹಿನಿ, ಕೋಲಾರ: ಹಳೆಯ ಮನೆ ಕುಸಿದು ಬಿದ್ದು ಬಾಲಕಿ ಸಾವನ್ನಪ್ಪಿದ ಘಟನೆ ಮುಳಬಾಗಿಲು ನಗರದಲ್ಲಿ ನಡೆದಿದೆ. ಈ ಅವಘಡದಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.ಮೃತ...
ಉದಯವಾಹಿನಿ, ವಿಜಯನಗರ: ಜಿಲ್ಲೆಯಲ್ಲಿ ಟೊಮ್ಯಾಟೋ ಬೆಲೆ ಏಕಾಏಕಿ ಪಾತಾಳಕ್ಕೆ ಕುಸಿದಿದೆ. 1000-1200 ರೂ. ಇದ್ದ ಒಂದು ಬಾಕ್ಸ್ ಟೊಮ್ಯಾಟೋ ಬೆಲೆ 100-80 ರೂ.ಗೆ...
ಉದಯವಾಹಿನಿ, ಕಾರವಾರ: ಮಾಜಿ ಕೆಪಿಸಿಸಿ ಕಾರ್ಯದರ್ಶಿ ಹಾಗೂ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ನಾಯ್ಕ ಅವರ ಮೇಲೆ ಕಿಡಿಗೇಡಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಅಂಕೋಲದ...
ಉದಯವಾಹಿನಿ, ಬೆಂಗಳೂರು: ಹೈಕಮಾಂಡ್ ತೀರ್ಮಾನ ಮಾಡೋವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ. ಬಜೆಟ್ ಉತ್ತರ ವೇಳೆ ಸದನದಲ್ಲಿ...
ಉದಯವಾಹಿನಿ, ಬೆಂಗಳೂರು: ಸಾಕು ಕೋಳಿಗಳನ್ನು ತಿಂದು ಹಾಕಿವೆ ಎಂದು ಆರೋಪಿಸಿ ವ್ಯಕ್ತಿಯೋರ್ವ ಗುಂಡು ಹಾರಿಸಿ 2 ಬೀದಿ ನಾಯಿಗಳನ್ನು ಕೊಲೆ ಮಾಡಿರುವ ಘಟನೆ...
ಉದಯವಾಹಿನಿ, ಚಿಕ್ಕಬಳ್ಳಾಪುರ: ರಾಜ್ಯದ ಹಲವು ಕಡೆ ಪೆಟ್ರೋಲ್, ಡೀಸೆಲ್ ಸಿಗಲ್ಲ ಎಂಬ ವದಂತಿಯಿಂದ ಜನ ಪ್ಲಾಸ್ಟಿಕ್ ಬಾಟಲಿ ಹಾಗೂ ಕ್ಯಾನ್ ಹಿಡಿದು ಪೆಟ್ರೋಲ್ಗಾಗಿ...
ಉದಯವಾಹಿನಿ, ಬೆಂಗಳೂರು: ಮೋದಿ ಪ್ರಧಾನಿ ಆದ ಬಳಿಕ 165 ಲಕ್ಷ ಕೋಟಿ ಸಾಲ ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸಭೆಯಲ್ಲಿ ರಾಜ್ಯದ...
