ಉದಯವಾಹಿನಿ, ಸಾಮಾನ್ಯವಾಗಿ ಪ್ರಾಣಿಜನ್ಯ ಪ್ರೊಟೀನ್ ಹೋಲಿಸಿದರೆ ಸಸ್ಯಜನ್ಯ ಪ್ರೊಟೀನ್ ಅನ್ನು ಕೀಳಂದಾಜು ಮಾಡಲಾಗುತ್ತದೆ. ಆದರೆ ಈ ಭಾವನೆ ನಿಧಾನವಾಗಿ ಬದಲಾಗುತ್ತಿದೆ. ನಿರ್ದಿಷ್ಟ ಸಸ್ಯಜನ್ಯ...
ಉದಯವಾಹಿನಿ, ಮೈದಾವನ್ನು ಎಲ್ಲಾ ರೀತಿಯ ಅಡುಗೆಯಲ್ಲಿ ಏಕೆ ಬಳಸಬೇಕು? ಅದರ ಬದಲಿಗೆ ಬೇರೆ ಯಾವುದೇ ವಸ್ತುವನ್ನು ಬಳಸಲಾಗುವುದಿಲ್ಲವೇ? ಎಲ್ಲಾ ಅಡುಗೆ ಮನೆಗಳಲ್ಲಿ ಮೈದಾ...
ಉದಯವಾಹಿನಿ, ಡಾ. ಸುಮೀತ್ ಸಿರೋಯ ಅವರ ಪ್ರಕಾರ, ವೈವಿಧ್ಯಮಯ ಸಸ್ಯದ ಅಂಶಗಳನ್ನು ಸಂಯೋಜಿಸುವುದರಿಂದ ಪ್ರಮಾಣವನ್ನು ಹೆಚ್ಚಿಸದೇ ಒಂದು ಸರಳ ಊಟದ ಪೌಷ್ಠಿಕಾಂಶದ ಗುಣಮಟ್ಟವನ್ನು...
ಉದಯವಾಹಿನಿ, ಭಾರತೀಯ ಮನೆಗಳಲ್ಲಿ ಅತಿಹೆಚ್ಚು ಬಳಕೆಯಾಗುವ ಹಣ್ಣುಗಳಲ್ಲಿ ಬಾಳೆಹಣ್ಣೂ ಒಂದಾಗಿದೆ. ವರ್ಷಪೂರ್ತಿ ಲಭ್ಯವಿರುತ್ತದೆ. ಸುಲಭವಾಗಿ ಸೇವಿಸಬಹುದು ಮತ್ತು ಬೆಳಗಿನ ಉಪಹಾರಕ್ಕೂ ಸೇರಿಸಬಹುದು. ಹಾಗಿದ್ದರೂ...
ಉದಯವಾಹಿನಿ, ಪಿಸ್ತಾ ರುಚಿಕರವಾಗಿರುವುದರೊಂದಿಗೆ ಆರೋಗ್ಯ ಪ್ರಯೋಜನಗಳ ನಿಧಿಯಾಗಿದೆ. ಪ್ರೋಟೀನ್, ಫೈಬರ್ ಹಾಗೂ ಆರೋಗ್ಯಕರ ಕೊಬ್ಬುಗಳಿಂದ ಸಮೃದ್ಧವಾಗಿರುವ ಡ್ರೈಫ್ರೂಟ್ಸ್ ಎಲ್ಲಾ ವಯಸ್ಸಿನ ಜನರಿಗೆ ಅಪಾರ...
ಉದಯವಾಹಿನಿ, ಜನರು ಶಾಖದಿಂದ ಪರಿಹಾರ ಕಂಡುಕೊಳ್ಳಲು ತಂಪಾಗಿಸುವ ಪಾನೀಯಗಳು ಹಾಗೂ ಹಣ್ಣುಗಳತ್ತ ಮುಖ ಮಾಡುತ್ತಾರೆ. ಇಂತಹ ಆಯ್ಕೆಗಳಲ್ಲಿ ಕಲ್ಲಂಗಡಿ ಅಗ್ರಸ್ಥಾನವನ್ನು ಪಡೆಯುತ್ತದೆ. ಸಾಮಾನ್ಯವಾಗಿ...
ಉದಯವಾಹಿನಿ, IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 49ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮಾಡಿದ ಫೀಲ್ಡಿಂಗ್ ಪ್ರಮಾದಗಳು ತಂಡಕ್ಕೆ ಭಾರೀ ಹೊಡೆತ ನೀಡಿವೆ....
ಉದಯವಾಹಿನಿ, ಅಂತಾರಾಷ್ಟ್ರೀಯ ಕ್ರಿಕೆಟ್ ಸರಣಿಗಳಿಗಿಂತ ಐಪಿಎಲ್ ಎಷ್ಟು ಶಕ್ತಿಶಾಲಿ ಎಂಬುದಕ್ಕೆ ಈಗ ಮತ್ತೊಂದು ಸಾಕ್ಷಿ ಸಿಕ್ಕಿದೆ. ಪಾಕಿಸ್ತಾನದ ವಿರುದ್ಧದ ಏಕದಿನ ಸರಣಿಯನ್ನು ಆಡಲು...
ಉದಯವಾಹಿನಿ, ಇಂಡಿಯನ್ ಪ್ರೀಮಿಯರ್ ಲೀಗ್ನ ಸನ್ ರೈಸರ್ಸ್ ಹೈದರಾಬಾದ್ ತಂಡದ ಗೆಲುವಿನ ನಾಗಾಲೋಟ ಮುಂದುವರಿದಿದೆ. ಈ ಗೆಲುವುಗಳೊಂದಿಗೆ ಎಸ್ಆರ್ಹೆಚ್ ಪಡೆ ಅಂಕ ಪಟ್ಟಿಯಲ್ಲಿ...
ಭಾರತದ ಪರ 19 ವರ್ಷದೊಳಗಿನವರ ಕ್ರಿಕೆಟ್ನಲ್ಲಿ ಆಡಿದ್ದ ಪಂಜಾಬ್ ಮೂಲದ ಅಮನ್ಪ್ರೀತ್ ಗಿಲ್ಕೇವಲ 36 ನೇ ವಯಸ್ಸಿನಲ್ಲಿ ಅನಾರೋಗ್ಯದಿಂದ ಅಸುನೀಗಿದ್ದಾರೆ. ಚಂಡೀಗಢದಲ್ಲಿ ಜನಿಸಿದ...
