ಉದಯವಾಹಿನಿ, ನವದೆಹಲಿ: ದೀರ್ಘಕಾಲದಿಂದಲೂ ದೇಶದ ಗಡಿ ಕಾಯುವ ಹಾಗು ಸಶಸ್ತ್ರ ಪಡೆಗಳಲ್ಲಿ ಮಹಿಳೆಯರು ಸೇವೆ ಸಲ್ಲಿಸುತ್ತಿದ್ದಾರೆ. ಯುದ್ಧಗಳಲ್ಲಿಯೂ ಭಾಗವಹಿಸುವ ವನಿತೆಯರು ಆಗಾಗ್ಗೆ ಸೇನಾಪಡೆಗಳನ್ನೂ...
ಉದಯವಾಹಿನಿ, ಚಾಮರಾಜನಗರ: ಪಾಲ್ಗುಣ ಮಾಸ ಬಂತೆಂದರೆ ಗ್ರಾಮೀಣ ಭಾಗದಲ್ಲಿ ಮಾರಿಹಬ್ಬಗಳ ಸಡಗರ, ಸಂಭ್ರಮ. ಕೆಲವೆಡೆ ಕೋಳಿ, ಕುರಿಗಳನ್ನು ಬಲಿ ಕೊಟ್ಟರೆ ಹಲವೆಡೆ ತಂಬಿಟ್ಟು,...
ಉದಯವಾಹಿನಿ, ಬೆಂಗಳೂರು: ಕರ್ನಾಟಕವು ವಿಶ್ವದಲ್ಲೇ ಅತ್ಯಂತ ಸುರಕ್ಷಿತ ಡಿಜಿಟಲ್ ವ್ಯವಸ್ಥೆ ಹೊಂದಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್​ ಅವರು ಹೇಳಿದ್ದಾರೆ. ಸಿಐಡಿ...
ಉದಯವಾಹಿನಿ, ಬೆಂಗಳೂರು : ಕಪ್ಪತ್ತಗುಡ್ಡ ವನ್ಯಜೀವಿ ಅಭಯಾರಣ್ಯವನ್ನು 2019ರ ಜನವರಿಯಲ್ಲಿ ಕರ್ನಾಟಕ ರಾಜ್ಯ ವನ್ಯ ಜೀವಿ ಮಂಡಳಿಯ (ಕೆಎಸ್‌ಡಬ್ಲ್ಯೂಬಿ) 11ನೇ ಸಭೆಯಲ್ಲಿ ಅಂಗೀರಿಸಿದ...
ಉದಯವಾಹಿನಿ, ದಕ್ಷಿಣ ಕನ್ನಡ: “2028ಕ್ಕೆ ರಮಾನಾಥ ರೈ ಅವರೇ ಬಂಟ್ವಾಳ ಕ್ಷೇತ್ರದ ಕಾಂಗ್ರೆಸ್​​​​ ಅಭ್ಯರ್ಥಿಯಾಗಲಿದ್ದಾರೆ. ಅವರನ್ನು ಅತೀ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಬೇಕು”...
ಉದಯವಾಹಿನಿ, ಬೆಂಗಳೂರು: ಆತ್ಮಹತ್ಯೆಗೊಳಗಾಗಿದ್ದಾರೆ ಎನ್ನಲಾದ ಉದ್ಯಮಿ ಕೆ ರಘುನಾಥ್‌ ಅವರ ನಕಲಿ ಸಹಿ ಮಾಡಿ, ಆಸ್ತಿ ಕಬಳಿಸಿರುವ ಆರೋಪದಲ್ಲಿ ಬಂಧಿತರಾಗಿರುವ ಡಿ ಕೆ...
ಉದಯವಾಹಿನಿ, ಮೈಸೂರು: ಜಿಲ್ಲೆಯಲ್ಲಿ ವಿವಿಧ ಸಾಂಸ್ಕೃತಿಕ ಆಚರಣೆಗಳಿವೆ. ಈ ಪೈಕಿ ರಮ್ಮನಹಳ್ಳಿ ಗ್ರಾಮದಲ್ಲಿ ನಡೆಯುವ ಮಾರಿಹಬ್ಬ ಕೂಡ ವಿಭಿನ್ನ ಆಚರಣೆಗಳಲ್ಲಿ ಒಂದು. ಇಲ್ಲಿನ...
ಉದಯವಾಹಿನಿ, ರಾಯಚೂರು: ಬಿಸಿಲ ಝಳ ದಿನ ದಿನಕ್ಕೆ ಏರಿಕೆಯಾಗುತ್ತಿದೆ. ಕಲ್ಯಾಣ ಕರ್ನಾಟಕದ ರಾಯಚೂರು ಜಿಲ್ಲೆಯಲ್ಲಿ ಮಾರ್ಚ್ ತಿಂಗಳಾರಂಭದಲ್ಲೇ ತಾಪ ಹೆಚ್ಚಾಗಿದ್ದು ಜನರು ಹೈರಾಣಾಗಿದ್ದಾರೆ....
ಉದಯವಾಹಿನಿ, ಬೆಂಗಳೂರು: ಕಳೆದ 20 ವರ್ಷಗಳಿಂದ ಯಾವ ಸರ್ಕಾರಗಳು ಸೇತುವೆ ನಿರ್ಮಾಣಕ್ಕೆ ಆದ್ಯತೆ ನೀಡಿರಲಿಲ್ಲ. ನಮ್ಮ ಸರ್ಕಾರ ಈ ಬಗ್ಗೆ ಪ್ರಾಮುಖ್ಯತೆ ನೀಡಿದ್ದು,...
ಉದಯವಾಹಿನಿ, ಬೆಂಗಳೂರು: ಸಿಲಿಂಡರ್ ದರ ಹೆಚ್ಚಳಕ್ಕೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದು, ಕೆಪಿಸಿಸಿ ಕಚೇರಿ ಮುಂದೆ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿತು. ಕೆಪಿಸಿಸಿ...
error: Content is protected !!